ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.
ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am