ಬ್ರೇಕಿಂಗ್ ನ್ಯೂಸ್
22-07-21 11:27 am Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಜುಲೈ 22: ಕೋವಿಡ್ನಿಂದ ಅದೇಷ್ಟೋ ಜನರು ತಮ್ಮ ಸಂಬಂಧಿಗಳು, ತಂದೆ-ತಾಯಿ ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದಾರೆ. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಪ್ರಿಯತಮೆ ಕೋವಿಡ್ನಿಂದ ಮೃತಪಟ್ಟಿದ್ದಾಳೆಂದು ಆತ್ಮಹತ್ಯೆಗೆ ಶರಾಣಗಿರುವ ಘಟನೆ ಇಲ್ಲಿನ ಗಾಜುವಾಕ ಕಣಿತಿ ನಗರದಲ್ಲಿ ನಡೆದಿದೆ.
ಹೌದು, ತಾನು ಇಷ್ಟಪಟ್ಟಿದ್ದ ಯುವತಿ ಕೋವಿಡ್ ಸೊಂಕಿನಿಂದಾಗಿ ಕಳೆದ ಮೂರು ದಿನಗಳ ಹಿಂದೆ ಗುಂಟೂರಿನಲ್ಲಿ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಜೀರ್ಣಿಸಿಕೊಳ್ಳದ ರೋಹಿತ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರವಾಡ ತಾಲೂಕಿನ ದೇಶಪಾತ್ರುನಿಪಾಲೇ ಗ್ರಾಮದ ನಿವಾಸಿ ದಟ್ಟಿ ಕೃಷ್ಣಾರಾವು, ಶಾಂತಿ ದಂಪತಿ ಮಗ ರೋಹಿತ್ ಕುಮಾರ್ ಇಂಟರ್ ಮೀಡಿಯೆಟ್ ವರೆಗೆ ವ್ಯಾಸಂಗ ಮುಗಿಸಿದ್ದಾರೆ. ಹೋಟೆಲ್ ಆನ್ಲೈನ್ ಪಾರ್ಸಲ್ ಸರ್ವಿಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರು ಸ್ನೇಹಿತರೊಡನೆ ಸೇರಿ ರೋಹಿತ್ ಕಣಿತಿ ರಸ್ತೆ ನಗರದಲ್ಲಿ ವಾಸಿಸುತ್ತಿದ್ದನು. ಮಧ್ಯಾಹ್ನದವರೆಗೆ ಪಾರ್ಸಲ್ ನೀಡಿ ಬಂದಿದ್ದಾರೆ. ಮಧ್ಯಾಹ್ನ 2.30ರ ಸಮಯಕ್ಕೆ ನೇರ ರೂಂಗೆ ತೆರಳಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಜೆ ಸ್ನೇಹಿತರೆಲ್ಲರೂ ಕಾರ್ಯ ಮುಗಿಸಿಕೊಂಡು ರೂಂಗೆ ಬಂದಾಗ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಸಂಗತಿಯನ್ನು ಮೃತ ರೋಹಿತ್ ಪೋಷಕರಿಗೆ ತಿಳಿಸಿದರು.
ಅನಕಾಪಲ್ಲಿಯ ಯುವತಿಯನ್ನು ರೋಹಿತ್ ಪ್ರೀತಿಸುತ್ತಿದ್ದನು. ಕಳೆದ ಮೂರು ದಿನಗಳ ಹಿಂದೆ ಆಕೆ ಕೋವಿಡ್ನಿಂದ ಮೃತಪಟ್ಟಿದ್ದಾಳೆ. ಬೇರೆ ಯುವತಿಯೊಂದಿಗೆ ಮದುವೆ ಮಾಡುವುದಾಗಿ ಹೇಳಿದ್ದೇವೆ. ಆದ್ರೆ ಇದನ್ನೇ ನೆನಪು ಮಾಡಿಕೊಂಡು ರೋಹಿತ್ ತನ್ನ ಪ್ರಾಣ ಕಳೆದುಕೊಳ್ಳುತ್ತಾನೆ ಎಂದು ತಿಳಿದಿರಲಿಲ್ಲ ಅಂತಾ ಮೃತ ರೋಹಿತ್ ತಂದೆ ಕೃಷ್ಣರಾವು ಕಣ್ಣೀರು ಹಾಕಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ರವಾನಿಸಿದರು. ಈ ಘಟನೆ ಕುರಿತು ಗಾಜುವಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am