ಬ್ರೇಕಿಂಗ್ ನ್ಯೂಸ್
22-07-21 11:27 am Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಜುಲೈ 22: ಕೋವಿಡ್ನಿಂದ ಅದೇಷ್ಟೋ ಜನರು ತಮ್ಮ ಸಂಬಂಧಿಗಳು, ತಂದೆ-ತಾಯಿ ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದಾರೆ. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಪ್ರಿಯತಮೆ ಕೋವಿಡ್ನಿಂದ ಮೃತಪಟ್ಟಿದ್ದಾಳೆಂದು ಆತ್ಮಹತ್ಯೆಗೆ ಶರಾಣಗಿರುವ ಘಟನೆ ಇಲ್ಲಿನ ಗಾಜುವಾಕ ಕಣಿತಿ ನಗರದಲ್ಲಿ ನಡೆದಿದೆ.
ಹೌದು, ತಾನು ಇಷ್ಟಪಟ್ಟಿದ್ದ ಯುವತಿ ಕೋವಿಡ್ ಸೊಂಕಿನಿಂದಾಗಿ ಕಳೆದ ಮೂರು ದಿನಗಳ ಹಿಂದೆ ಗುಂಟೂರಿನಲ್ಲಿ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಜೀರ್ಣಿಸಿಕೊಳ್ಳದ ರೋಹಿತ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರವಾಡ ತಾಲೂಕಿನ ದೇಶಪಾತ್ರುನಿಪಾಲೇ ಗ್ರಾಮದ ನಿವಾಸಿ ದಟ್ಟಿ ಕೃಷ್ಣಾರಾವು, ಶಾಂತಿ ದಂಪತಿ ಮಗ ರೋಹಿತ್ ಕುಮಾರ್ ಇಂಟರ್ ಮೀಡಿಯೆಟ್ ವರೆಗೆ ವ್ಯಾಸಂಗ ಮುಗಿಸಿದ್ದಾರೆ. ಹೋಟೆಲ್ ಆನ್ಲೈನ್ ಪಾರ್ಸಲ್ ಸರ್ವಿಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರು ಸ್ನೇಹಿತರೊಡನೆ ಸೇರಿ ರೋಹಿತ್ ಕಣಿತಿ ರಸ್ತೆ ನಗರದಲ್ಲಿ ವಾಸಿಸುತ್ತಿದ್ದನು. ಮಧ್ಯಾಹ್ನದವರೆಗೆ ಪಾರ್ಸಲ್ ನೀಡಿ ಬಂದಿದ್ದಾರೆ. ಮಧ್ಯಾಹ್ನ 2.30ರ ಸಮಯಕ್ಕೆ ನೇರ ರೂಂಗೆ ತೆರಳಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಜೆ ಸ್ನೇಹಿತರೆಲ್ಲರೂ ಕಾರ್ಯ ಮುಗಿಸಿಕೊಂಡು ರೂಂಗೆ ಬಂದಾಗ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಸಂಗತಿಯನ್ನು ಮೃತ ರೋಹಿತ್ ಪೋಷಕರಿಗೆ ತಿಳಿಸಿದರು.
ಅನಕಾಪಲ್ಲಿಯ ಯುವತಿಯನ್ನು ರೋಹಿತ್ ಪ್ರೀತಿಸುತ್ತಿದ್ದನು. ಕಳೆದ ಮೂರು ದಿನಗಳ ಹಿಂದೆ ಆಕೆ ಕೋವಿಡ್ನಿಂದ ಮೃತಪಟ್ಟಿದ್ದಾಳೆ. ಬೇರೆ ಯುವತಿಯೊಂದಿಗೆ ಮದುವೆ ಮಾಡುವುದಾಗಿ ಹೇಳಿದ್ದೇವೆ. ಆದ್ರೆ ಇದನ್ನೇ ನೆನಪು ಮಾಡಿಕೊಂಡು ರೋಹಿತ್ ತನ್ನ ಪ್ರಾಣ ಕಳೆದುಕೊಳ್ಳುತ್ತಾನೆ ಎಂದು ತಿಳಿದಿರಲಿಲ್ಲ ಅಂತಾ ಮೃತ ರೋಹಿತ್ ತಂದೆ ಕೃಷ್ಣರಾವು ಕಣ್ಣೀರು ಹಾಕಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ರವಾನಿಸಿದರು. ಈ ಘಟನೆ ಕುರಿತು ಗಾಜುವಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm