ಬ್ರೇಕಿಂಗ್ ನ್ಯೂಸ್
22-07-21 11:27 am Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಜುಲೈ 22: ಕೋವಿಡ್ನಿಂದ ಅದೇಷ್ಟೋ ಜನರು ತಮ್ಮ ಸಂಬಂಧಿಗಳು, ತಂದೆ-ತಾಯಿ ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದಾರೆ. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಪ್ರಿಯತಮೆ ಕೋವಿಡ್ನಿಂದ ಮೃತಪಟ್ಟಿದ್ದಾಳೆಂದು ಆತ್ಮಹತ್ಯೆಗೆ ಶರಾಣಗಿರುವ ಘಟನೆ ಇಲ್ಲಿನ ಗಾಜುವಾಕ ಕಣಿತಿ ನಗರದಲ್ಲಿ ನಡೆದಿದೆ.
ಹೌದು, ತಾನು ಇಷ್ಟಪಟ್ಟಿದ್ದ ಯುವತಿ ಕೋವಿಡ್ ಸೊಂಕಿನಿಂದಾಗಿ ಕಳೆದ ಮೂರು ದಿನಗಳ ಹಿಂದೆ ಗುಂಟೂರಿನಲ್ಲಿ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಜೀರ್ಣಿಸಿಕೊಳ್ಳದ ರೋಹಿತ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರವಾಡ ತಾಲೂಕಿನ ದೇಶಪಾತ್ರುನಿಪಾಲೇ ಗ್ರಾಮದ ನಿವಾಸಿ ದಟ್ಟಿ ಕೃಷ್ಣಾರಾವು, ಶಾಂತಿ ದಂಪತಿ ಮಗ ರೋಹಿತ್ ಕುಮಾರ್ ಇಂಟರ್ ಮೀಡಿಯೆಟ್ ವರೆಗೆ ವ್ಯಾಸಂಗ ಮುಗಿಸಿದ್ದಾರೆ. ಹೋಟೆಲ್ ಆನ್ಲೈನ್ ಪಾರ್ಸಲ್ ಸರ್ವಿಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರು ಸ್ನೇಹಿತರೊಡನೆ ಸೇರಿ ರೋಹಿತ್ ಕಣಿತಿ ರಸ್ತೆ ನಗರದಲ್ಲಿ ವಾಸಿಸುತ್ತಿದ್ದನು. ಮಧ್ಯಾಹ್ನದವರೆಗೆ ಪಾರ್ಸಲ್ ನೀಡಿ ಬಂದಿದ್ದಾರೆ. ಮಧ್ಯಾಹ್ನ 2.30ರ ಸಮಯಕ್ಕೆ ನೇರ ರೂಂಗೆ ತೆರಳಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಜೆ ಸ್ನೇಹಿತರೆಲ್ಲರೂ ಕಾರ್ಯ ಮುಗಿಸಿಕೊಂಡು ರೂಂಗೆ ಬಂದಾಗ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಸಂಗತಿಯನ್ನು ಮೃತ ರೋಹಿತ್ ಪೋಷಕರಿಗೆ ತಿಳಿಸಿದರು.
ಅನಕಾಪಲ್ಲಿಯ ಯುವತಿಯನ್ನು ರೋಹಿತ್ ಪ್ರೀತಿಸುತ್ತಿದ್ದನು. ಕಳೆದ ಮೂರು ದಿನಗಳ ಹಿಂದೆ ಆಕೆ ಕೋವಿಡ್ನಿಂದ ಮೃತಪಟ್ಟಿದ್ದಾಳೆ. ಬೇರೆ ಯುವತಿಯೊಂದಿಗೆ ಮದುವೆ ಮಾಡುವುದಾಗಿ ಹೇಳಿದ್ದೇವೆ. ಆದ್ರೆ ಇದನ್ನೇ ನೆನಪು ಮಾಡಿಕೊಂಡು ರೋಹಿತ್ ತನ್ನ ಪ್ರಾಣ ಕಳೆದುಕೊಳ್ಳುತ್ತಾನೆ ಎಂದು ತಿಳಿದಿರಲಿಲ್ಲ ಅಂತಾ ಮೃತ ರೋಹಿತ್ ತಂದೆ ಕೃಷ್ಣರಾವು ಕಣ್ಣೀರು ಹಾಕಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ರವಾನಿಸಿದರು. ಈ ಘಟನೆ ಕುರಿತು ಗಾಜುವಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm