ಬ್ರೇಕಿಂಗ್ ನ್ಯೂಸ್
23-07-21 11:14 am Headline Karnataka News Network ದೇಶ - ವಿದೇಶ
Photo credits : aninews
ಶ್ರೀನಗರ, ಜುಲೈ 23: ಜಮ್ಮು ಮತ್ತು ಕಾಶ್ಮೀರದ ಸೋಪೋರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ಇಬ್ಬರು ಎಲ್ಇಟಿ ಉಗ್ರರನ್ನು ಸದೆ ಬಡಿದಿದ್ದಾರೆ.
ಹತ್ಯೆಯಾದ ಇಬ್ಬರೂ ಉಗ್ರರು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಫಯಾಜ್ ವಾರ್ ಎಂದು ಗುರುತಿಸಲಾಗಿದ್ದು, ಈತ ಕಾಶ್ಮೀರದಲ್ಲಿ ನಡೆದಿದ್ದ ಹಲವು ದಾಳಿಯಲ್ಲಿ ಭಾಗಿಯಾಗಿದ್ದ. ಅಲ್ಲದೆ, ಸಾಕಷ್ಟು ನಾಗರೀಕರು ಹಾಗೂ ಭದ್ರತಾಪಡೆಗಳ ಸಿಬ್ಬಂದಿಯನ್ನೂ ಹತ್ಯೆ ಮಾಡಿದ್ದ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ.
ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಆಪರೇಷನ್ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Two Lashkar-e-Taiba (LeT) terrorists were eliminated in an encounter at Warpora village in Sopore, Baramulla on Friday. Two terrorists have been killed in the encounter so far. Police have seized incriminating materials including arms and ammunition, the Kashmir Zone Police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm