ಬ್ರೇಕಿಂಗ್ ನ್ಯೂಸ್
23-07-21 09:59 pm Headline Karnataka News Network ದೇಶ - ವಿದೇಶ
ಬಾಲಾಸೋರ್, ಜುಲೈ 23: ಒಡಿಶಾ ರಾಜ್ಯದ ಬಾಲಾಸೋರ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಅಬಕಾರಿ ದಳ ಜಂಟಿ ಕಾರ್ಯಾಚರಣೆ ನಡೆಸಿದ್ದು ವಿವಿಧ ಕಡೆ ಅಕ್ರಮ ಸಾರಾಯಿ ಘಟಕಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೆ, 85 ಸಾವಿರ ಲೀಟರ್ ಅಕ್ರಮ ಸಾರಾಯಿಯನ್ನು ವಶಕ್ಕೆ ಪಡೆದಿದ್ದಾರೆ.
ಬಾಲಾಸೋರ್ ಎಸ್ಪಿ ಸುಧಾಂಶು ಮಿಶ್ರಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಜಿಲ್ಲಾ ಕೇಂದ್ರದಿಂದ ಹೊರಭಾಗದ ಪುರುನಾ ಬಾಲಾಸೋರ್ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿ ಘಟಕ ಪತ್ತೆ ಮಾಡಲಾಗಿತ್ತು. ಆ ಪ್ರದೇಶದಲ್ಲಿ ಮಾಹುಲಿ ಹೆಸರಿನಲ್ಲಿ ಕಂಟ್ರಿ ಲಿಕ್ಕರ್ ಸೇಲ್ ಮಾಡಲಾಗ್ತಿತ್ತು. ಈ ಭಾಗದ ಮೂರನೇ ಒಂದು ಭಾಗದಷ್ಟು ಮಂದಿ ಅಕ್ರಮ ಸಾರಾಯಿ ತಯಾರಿ ಅಥವಾ ಮಾರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಮನೆ ಆವರಣದ ಹೊಂಡಗಳಲ್ಲಿ ಬಚ್ಚಿಡಲಾಗಿದ್ದ ಸೀಲ್ ಹಾಕಿದ್ದ ಕಂಟ್ರಿ ಲಿಕ್ಕರ್ ಬಾಟಲಿಗಳು, ಕ್ಯಾನ್ ಗಳು ಪತ್ತೆಯಾಗಿವೆ.


ಪುರುನಾ ಏರಿಯಾ ಕಂಟ್ರಿ ಲಿಕ್ಕರ್ ಮಾರಾಟ ಮತ್ತು ತಯಾರಿಯಲ್ಲಿ ದೊಡ್ಡ ಇತಿಹಾಸ ಹೊಂದಿದೆ. ಲಾಕ್ಡೌನ್ ಸಂದರ್ಭದಲ್ಲಿ ಅತಿ ಹೆಚ್ಚು ಕ್ರೈಂ ಆಗಿದ್ದ ಈ ಏರಿಯಾದ ಬಗ್ಗೆ ಖಚಿತ ಮಾಹಿತಿ ಪಡೆದೇ ದಾಳಿ ನಡೆಸಲಾಗಿತ್ತು. ಪೊಲೀಸರ ಐದು ತುಕಡಿಗಳನ್ನು ಸೇರಿಸಿಕೊಂಡು ದಾಳಿ ಸಂಘಟಿಸಲಾಗಿತ್ತು. 70 ಸಾವಿರ ಲೀಟರ್ ಸಾರಾಯಿ ಮದ್ಯ ತಯಾರಿಸಲು ಬೇಕಾದ ಮಹುವಾ ಹೆಸರಿನ ಸ್ಪಿರಿಟನ್ನು ವಶಕ್ಕೆ ಪಡೆದು ಅದನ್ನು ನಾಶ ಪಡಿಸಲಾಗಿದೆ. ರೆಡಿ ಮಾಡಿದ್ದ 12 ಸಾವಿರ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಸುಧಾಂಶು ಮಾಹಿತಿ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ಏರಿಯಾದಲ್ಲಿ ಪೊಲೀಸರು ದಾಳಿ ನಡೆಸಿ, 50 ಸಾವಿರ ಲೀಟರ್ ಕಂಟ್ರಿ ಮದ್ಯವನ್ನು ವಶಕ್ಕೆ ಪಡೆದಿದ್ದರು. ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದರು.
The Balasore Police in Odisha along with excise department officials launched an operation and raided several illegal country liquor manufacturing units on Tuesday. Acting on reliable information, the Balasore Police led by Superintendent of Police (SP) Sudhanshu Mishra and excise sleuths raided the units in Puruna Balasore area and confiscated more than 85,000 litres of country liquor. Two individuals were arrested.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm