ಬ್ರೇಕಿಂಗ್ ನ್ಯೂಸ್
26-07-21 05:37 pm Headline Karnataka News Network ದೇಶ - ವಿದೇಶ
Photo credits : ANI @ ANI
ಮುಂಬೈ, ಜುಲೈ 26: ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಇದುವರೆಗೂ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಐದಾರು ದಿನಗಳಿಂದ ಮಹಾರಾಷ್ಟ್ರದಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿ ಅಧಿಕ ಹಾನಿಗೆ ಕಾರಣವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಕ್ಷಣಾ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.




ರಾಜ್ಯದಲ್ಲಿ ಇದುವರೆಗೂ 1028 ಗ್ರಾಮಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿರುವುದಾಗಿ ಪರಿಹಾರ ಹಾಗೂ ಪುನರ್ವಸತಿ ಇಲಾಖೆ ಮಾಹಿತಿ ನೀಡಿದೆ.
ಪ್ರವಾಹಪೀಡಿತ ಪ್ರದೇಶಗಳಿಂದ ಇದುವರೆಗೂ 2.29 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಒಟ್ಟಾರೆ 164 ಮಂದಿ ಮೃತಪಟ್ಟಿದ್ದಾರೆ. 25,564 ಪ್ರಾಣಿಗಳು ಪ್ರವಾಹದಲ್ಲಿ ಮೃತಪಟ್ಟಿವೆ. 56 ಮಂದಿ ಗಾಯಗೊಂಡಿದ್ದಾರೆ. 1028 ಗ್ರಾಮಗಳಿಂದ 100 ಮಂದಿ ಕಣ್ಮರೆಯಾಗಿದ್ದಾರೆ. 259 ಪರಿಹಾರ ಕೇಂದ್ರಗಳಲ್ಲಿ 7,832 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಉದ್ಧವ್ ಠಾಕ್ರೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
A total of 164 people have lost their lives in the Maharashtra floods till now, while 100 people are still missing.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm