ಬ್ರೇಕಿಂಗ್ ನ್ಯೂಸ್
26-07-21 05:37 pm Headline Karnataka News Network ದೇಶ - ವಿದೇಶ
Photo credits : ANI @ ANI
ಮುಂಬೈ, ಜುಲೈ 26: ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಇದುವರೆಗೂ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಐದಾರು ದಿನಗಳಿಂದ ಮಹಾರಾಷ್ಟ್ರದಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿ ಅಧಿಕ ಹಾನಿಗೆ ಕಾರಣವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಕ್ಷಣಾ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.
ರಾಜ್ಯದಲ್ಲಿ ಇದುವರೆಗೂ 1028 ಗ್ರಾಮಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿರುವುದಾಗಿ ಪರಿಹಾರ ಹಾಗೂ ಪುನರ್ವಸತಿ ಇಲಾಖೆ ಮಾಹಿತಿ ನೀಡಿದೆ.
ಪ್ರವಾಹಪೀಡಿತ ಪ್ರದೇಶಗಳಿಂದ ಇದುವರೆಗೂ 2.29 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಒಟ್ಟಾರೆ 164 ಮಂದಿ ಮೃತಪಟ್ಟಿದ್ದಾರೆ. 25,564 ಪ್ರಾಣಿಗಳು ಪ್ರವಾಹದಲ್ಲಿ ಮೃತಪಟ್ಟಿವೆ. 56 ಮಂದಿ ಗಾಯಗೊಂಡಿದ್ದಾರೆ. 1028 ಗ್ರಾಮಗಳಿಂದ 100 ಮಂದಿ ಕಣ್ಮರೆಯಾಗಿದ್ದಾರೆ. 259 ಪರಿಹಾರ ಕೇಂದ್ರಗಳಲ್ಲಿ 7,832 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಉದ್ಧವ್ ಠಾಕ್ರೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
A total of 164 people have lost their lives in the Maharashtra floods till now, while 100 people are still missing.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm