ಬ್ರೇಕಿಂಗ್ ನ್ಯೂಸ್
26-07-21 05:37 pm Headline Karnataka News Network ದೇಶ - ವಿದೇಶ
Photo credits : ANI @ ANI
ಮುಂಬೈ, ಜುಲೈ 26: ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಇದುವರೆಗೂ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಐದಾರು ದಿನಗಳಿಂದ ಮಹಾರಾಷ್ಟ್ರದಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿ ಅಧಿಕ ಹಾನಿಗೆ ಕಾರಣವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಕ್ಷಣಾ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.




ರಾಜ್ಯದಲ್ಲಿ ಇದುವರೆಗೂ 1028 ಗ್ರಾಮಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿರುವುದಾಗಿ ಪರಿಹಾರ ಹಾಗೂ ಪುನರ್ವಸತಿ ಇಲಾಖೆ ಮಾಹಿತಿ ನೀಡಿದೆ.
ಪ್ರವಾಹಪೀಡಿತ ಪ್ರದೇಶಗಳಿಂದ ಇದುವರೆಗೂ 2.29 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಒಟ್ಟಾರೆ 164 ಮಂದಿ ಮೃತಪಟ್ಟಿದ್ದಾರೆ. 25,564 ಪ್ರಾಣಿಗಳು ಪ್ರವಾಹದಲ್ಲಿ ಮೃತಪಟ್ಟಿವೆ. 56 ಮಂದಿ ಗಾಯಗೊಂಡಿದ್ದಾರೆ. 1028 ಗ್ರಾಮಗಳಿಂದ 100 ಮಂದಿ ಕಣ್ಮರೆಯಾಗಿದ್ದಾರೆ. 259 ಪರಿಹಾರ ಕೇಂದ್ರಗಳಲ್ಲಿ 7,832 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಉದ್ಧವ್ ಠಾಕ್ರೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
A total of 164 people have lost their lives in the Maharashtra floods till now, while 100 people are still missing.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm