ಬ್ರೇಕಿಂಗ್ ನ್ಯೂಸ್
04-09-20 04:20 pm Headline Karnataka News Network ದೇಶ - ವಿದೇಶ
ಚೆನ್ನೈ , ಸೆಪ್ಟೆಂಬರ್ 04: ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲೇ ಏಳು ಜನರು ಮೃತಪಟ್ಟರೆ ಅನೇಕರ ಸ್ಥಿತಿ ಗಂಭೀರವಾಗಿದೆ.
ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಗಣೇಶ ಚತುರ್ಥಿ ಪೂರ್ಣಗೊಂಡಿದೆ. ಶೀಘ್ರವೇ ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುವುದರಲ್ಲಿದೆ. ಅಲ್ಲದೆ, ಇತ್ತೀಚೆಗೆ ಲಾಕ್ಡೌನ್ ಪೂರ್ಣಗೊಂಡಿದ್ದು, ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಕೆಲಸ ಭರದಿಂದ ಸಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕಾರ್ಖಾನೆಯಲ್ಲಿದ್ದ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ. ಇನ್ನು ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ.
ಚಿತ್ರ ಕೃಪೆ: ANI
Join our WhatsApp group for latest news updates
Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt
— ANI (@ANI) September 4, 2020
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm