ಬ್ರೇಕಿಂಗ್ ನ್ಯೂಸ್
04-09-20 04:20 pm Headline Karnataka News Network ದೇಶ - ವಿದೇಶ
ಚೆನ್ನೈ , ಸೆಪ್ಟೆಂಬರ್ 04: ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲೇ ಏಳು ಜನರು ಮೃತಪಟ್ಟರೆ ಅನೇಕರ ಸ್ಥಿತಿ ಗಂಭೀರವಾಗಿದೆ.
ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಗಣೇಶ ಚತುರ್ಥಿ ಪೂರ್ಣಗೊಂಡಿದೆ. ಶೀಘ್ರವೇ ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುವುದರಲ್ಲಿದೆ. ಅಲ್ಲದೆ, ಇತ್ತೀಚೆಗೆ ಲಾಕ್ಡೌನ್ ಪೂರ್ಣಗೊಂಡಿದ್ದು, ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಕೆಲಸ ಭರದಿಂದ ಸಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕಾರ್ಖಾನೆಯಲ್ಲಿದ್ದ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ. ಇನ್ನು ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ.
ಚಿತ್ರ ಕೃಪೆ: ANI
Join our WhatsApp group for latest news updates
Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt
— ANI (@ANI) September 4, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm