ಬ್ರೇಕಿಂಗ್ ನ್ಯೂಸ್
31-07-21 01:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಜುಲೈ 31: ಕೊರೊನಾ ಲಸಿಕೆ ವಿಚಾರದಲ್ಲಿ ಯುವಕರು ಹೊಡೆದಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.
ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶುಕ್ರವಾರ ಲಸಿಕೆ ನೀಡಲಾಗುತ್ತಿತ್ತು. ಮೊಗ್ರಾಲ್ ಪಂಚಾಯತ್ ವ್ಯಾಪ್ತಿಯ ಮೊದಲ ಮತ್ತು ಎರಡನೇ ವಾರ್ಡಿನ ವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು. ಆದರೆ ಬೇರೆ ವಾರ್ಡಿನವರು ಕೂಡ ಲಸಿಕೆ ಪಡೆಯಲು ಬಂದಿದ್ದರು.



ಇದೇ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಹೊಯ್ ಕೈ ನಡೆದಿದೆ. ಯುವಕರ ಗುಂಪು ಪರಸ್ಪರ ಹೊಡೆದಾಡಿದ್ದು ಇದನ್ನು ಸ್ಥಳೀಯರು ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು ಲಸಿಕೆಗಾಗಿ ಹೊಡೆದಾಟ ನಡೆಸಿದರೇ ಅನ್ನುವ ಅನುಮಾನ ಹುಟ್ಟುವಂತಾಗಿದೆ.
ಹೊಡೆದಾಟ ಘಟನೆಯಿಂದಾಗಿ ಕೆಲವು ಗಂಟೆಗಳ ಕಾಲ ವ್ಯಾಕ್ಸಿನ್ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರ ಭದ್ರತೆಯಲ್ಲಿ ವ್ಯಾಕ್ಸಿನ್ ನೀಡಲಾಯಿತು.
Kasaragod fight erupts at the vaccination centre in Mogral Puthur. Video goes viral on social media
06-06-26 12:49 pm
HK News Staffer
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
05-06-26 02:34 pm
HK News Staffer
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
ನೀಟ್, ಸಿಬಿಎಸ್ಇ ಪರೀಕ್ಷೆ ಅಕ್ರಮ; ಸಚಿವ ಧರ್ಮೇಂದ್ರ...
02-06-26 10:40 am
ನಟ ವಿಜಯ್ ಹಾದಿಯಲ್ಲೇ ಅಣ್ಣಾಮಲೈ ! ಬಿಜೆಪಿ ಬಿಟ್ಟು ದ...
02-06-26 10:01 am
05-06-26 01:25 pm
HK News Staffer
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
06-06-26 01:18 pm
HK News Staffer
ಮೆಲ್ಕಾರ್ ಫ್ಲೈಓವರ್ ಬಳಿ ಡ್ರಗ್ಸ್ ಬೇಟೆ ; 7.64 ಲಕ್...
05-06-26 09:58 pm
ಕೊಡಗಿನಲ್ಲಿ ಆನೆ ದಾಳಿ; ಕೇಂದ್ರ ಸರ್ಕಾರದ ಐಪಿಎಸ್ ಅಧ...
05-06-26 08:26 pm
Mangalore, Puneeth Kerehalli Threat: ನಿನಗೆ ಹೆ...
04-06-26 09:41 pm
ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ ನಾಲ್...
04-06-26 05:31 pm