ಬ್ರೇಕಿಂಗ್ ನ್ಯೂಸ್
04-09-20 09:17 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 4: ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ ಹೊಸ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ.
ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಸದ್ಯದಲ್ಲೇ ಆ್ಯಕ್ಷನ್ ಮಲ್ಟಿಪ್ಲೇಯರ್ ಗೇಮ್ ಒಂದನ್ನು ಬಿಡುಗಡೆ ಮಾಡಲಿದ್ದು ಇದರಲ್ಲಿ ಗೇಮ್ ಆಡುವ ಮಂದಿಗೆ ಆ್ಯಕ್ಷನ್ ಅನುಭವದ ಜೊತೆಗೆ ಸೈನಿಕರ ತ್ಯಾಗದ ಜೀವನದ ಕುರಿತು ಹೇಳುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ, ಈ ವಿಡಿಯೋ ಗೇಮ್ ನಿಂದ ಬರುವ ಆದಾಯದ 20 ಶೇಕಡಾ ಮೊತ್ತವನ್ನು ಸೈನಿಕರ "ಭಾರತ್ ಕೆ ವೀರ್" ಟ್ರಸ್ಟ್ ಗೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಅಕ್ಷಯ್ ಕುಮಾರ್, ತಮ್ಮ ಇನ್ ಸ್ಟಾ ಗ್ರಾಮ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ, ಹೊಸ ಆ್ಯಕ್ಷನ್ ಗೇಮ್ ತರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಚೀನಾ ಮೂಲದ ಜನಪ್ರಿಯ ವಿಡಿಯೋ ಗೇಮ್ ಏಪ್ ಪಬ್ ಜಿ ಬ್ಯಾನ್ ಆದ ಸಂದರ್ಭದಲ್ಲಿಯೇ ಅಕ್ಷಯ್ ಕುಮಾರ್ FAU-G ಮಾದರಿಯ ಗೇಮ್ ಪ್ರಕಟಿಸಿದ್ದು ಭವಿಷ್ಯದಲ್ಲಿ ಪಬ್ ಜಿ ಜಾಗ ತುಂಬಲಿದೆಯೇ ಎನ್ನುವ ಮಾತು ಕೇಳಿಬಂದಿದೆ. ಪಬ್ ಜಿ ನಿಷೇಧ ಆಗಿರುವುದು ಭಾರತದಲ್ಲಿ ಬಹುತೇಕ ವಿದ್ಯಾರ್ಥಿಗಳು ಮತ್ತು ಯುವ ಜನರಿಗೆ ಬೇಸರ ತರಿಸಿತ್ತು. ಈಗ ಅಕ್ಷಯ್ ತಮ್ಮ ಹೊಸ ಮಾದರಿಯ ಗೇಮ್ ಪ್ಲಾನ್ ಪ್ರಕಟ ಮಾಡಿರುವುದು ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಗೇಮ್ ಮೊಬೈಲ್ ಆ್ಯಪ್ ನಲ್ಲಿ ಸಿಗುವುದೇ ಅಥವಾ ಇನ್ಯಾವುದೇ ಪ್ಲಾಟ್ ಫಾರಂನಲ್ಲಿ ಸಿಗಲಿದೆಯೇ ಎಂದು ಅಕ್ಷಯ್ ಕುಮಾರ್ ಗೆ ನೆಟ್ಟಿಗರು ಕುತೂಹಲದ ಪ್ರಶ್ನೆ ಮುಂದಿಡುತ್ತಿದ್ದಾರೆ.
Join our WhatsApp group for latest news updates
Supporting PM @narendramodi’s AtmaNirbhar movement, proud to present an action game,Fearless And United-Guards FAU-G. Besides entertainment, players will also learn about the sacrifices of our soldiers. 20% of the net revenue generated will be donated to @BharatKeVeer Trust #FAUG pic.twitter.com/Q1HLFB5hPt
— Akshay Kumar (@akshaykumar) September 4, 2020
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm