ಬ್ರೇಕಿಂಗ್ ನ್ಯೂಸ್
04-09-20 09:17 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 4: ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ ಹೊಸ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ.
ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಸದ್ಯದಲ್ಲೇ ಆ್ಯಕ್ಷನ್ ಮಲ್ಟಿಪ್ಲೇಯರ್ ಗೇಮ್ ಒಂದನ್ನು ಬಿಡುಗಡೆ ಮಾಡಲಿದ್ದು ಇದರಲ್ಲಿ ಗೇಮ್ ಆಡುವ ಮಂದಿಗೆ ಆ್ಯಕ್ಷನ್ ಅನುಭವದ ಜೊತೆಗೆ ಸೈನಿಕರ ತ್ಯಾಗದ ಜೀವನದ ಕುರಿತು ಹೇಳುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ, ಈ ವಿಡಿಯೋ ಗೇಮ್ ನಿಂದ ಬರುವ ಆದಾಯದ 20 ಶೇಕಡಾ ಮೊತ್ತವನ್ನು ಸೈನಿಕರ "ಭಾರತ್ ಕೆ ವೀರ್" ಟ್ರಸ್ಟ್ ಗೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಅಕ್ಷಯ್ ಕುಮಾರ್, ತಮ್ಮ ಇನ್ ಸ್ಟಾ ಗ್ರಾಮ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಮೋದಿಯವರ ಆತ್ಮನಿರ್ಭರ್ ಚಳವಳಿಯನ್ನು ಬೆಂಬಲಿಸಿ, ಹೊಸ ಆ್ಯಕ್ಷನ್ ಗೇಮ್ ತರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಚೀನಾ ಮೂಲದ ಜನಪ್ರಿಯ ವಿಡಿಯೋ ಗೇಮ್ ಏಪ್ ಪಬ್ ಜಿ ಬ್ಯಾನ್ ಆದ ಸಂದರ್ಭದಲ್ಲಿಯೇ ಅಕ್ಷಯ್ ಕುಮಾರ್ FAU-G ಮಾದರಿಯ ಗೇಮ್ ಪ್ರಕಟಿಸಿದ್ದು ಭವಿಷ್ಯದಲ್ಲಿ ಪಬ್ ಜಿ ಜಾಗ ತುಂಬಲಿದೆಯೇ ಎನ್ನುವ ಮಾತು ಕೇಳಿಬಂದಿದೆ. ಪಬ್ ಜಿ ನಿಷೇಧ ಆಗಿರುವುದು ಭಾರತದಲ್ಲಿ ಬಹುತೇಕ ವಿದ್ಯಾರ್ಥಿಗಳು ಮತ್ತು ಯುವ ಜನರಿಗೆ ಬೇಸರ ತರಿಸಿತ್ತು. ಈಗ ಅಕ್ಷಯ್ ತಮ್ಮ ಹೊಸ ಮಾದರಿಯ ಗೇಮ್ ಪ್ಲಾನ್ ಪ್ರಕಟ ಮಾಡಿರುವುದು ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಗೇಮ್ ಮೊಬೈಲ್ ಆ್ಯಪ್ ನಲ್ಲಿ ಸಿಗುವುದೇ ಅಥವಾ ಇನ್ಯಾವುದೇ ಪ್ಲಾಟ್ ಫಾರಂನಲ್ಲಿ ಸಿಗಲಿದೆಯೇ ಎಂದು ಅಕ್ಷಯ್ ಕುಮಾರ್ ಗೆ ನೆಟ್ಟಿಗರು ಕುತೂಹಲದ ಪ್ರಶ್ನೆ ಮುಂದಿಡುತ್ತಿದ್ದಾರೆ.
Join our WhatsApp group for latest news updates
Supporting PM @narendramodi’s AtmaNirbhar movement, proud to present an action game,Fearless And United-Guards FAU-G. Besides entertainment, players will also learn about the sacrifices of our soldiers. 20% of the net revenue generated will be donated to @BharatKeVeer Trust #FAUG pic.twitter.com/Q1HLFB5hPt
— Akshay Kumar (@akshaykumar) September 4, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm