ಬ್ರೇಕಿಂಗ್ ನ್ಯೂಸ್
01-08-21 10:18 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಆಗಸ್ಟ್ 01: ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಳೆದ 24 ತಾಸಿನಲ್ಲಿ ಒಟ್ಟು 1,70,690 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.14 ರಷ್ಟಿದೆ. ಈವರೆಗೆ ರಾಜ್ಯದಲ್ಲಿ 2,73,87,700 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಭಾನುವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕಿನಿಂದ ಇಂದು 56 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 16,837ಕ್ಕೆ ಏರಿದೆ. ಕಳೆದ 24 ತಾಸಿನಲ್ಲಿ ಬ್ರಿಟನ್ ನಿಂದ ಕೇರಳಕ್ಕೆ ಆಗಮಿಸಿದ ಯಾರೊಬ್ಬರಲ್ಲೂ ಕೋವಿಡ್- ಸೋಂಕು ಪತ್ತೆಯಾಗಿಲ್ಲ. ಇದುವರೆಗೆ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ರೂಪಾಂತರ ವೈರಸ್ ರೋಗ ಪತ್ತೆ ಪರೀಕ್ಷೆ ನಡೆಸಲಾಗಿತ್ತು.
Kerala recorded 20,728 fresh COVID-19 cases on Sunday, pushing the infection caseload to 34,11,489, while 56 more deaths took the toll to 16,837. It is for the sixth day running that the state has recorded more than 20,000 fresh cases.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm