ಬ್ರೇಕಿಂಗ್ ನ್ಯೂಸ್
05-09-20 11:49 am Headline Karnataka News Network ದೇಶ - ವಿದೇಶ
ಮುಂಬೈ , ಸೆಪ್ಟೆಂಬರ್ 5: ಮಹಾರಾಷ್ಟ್ರದಲ್ಲಿ 12 ಗಂಟೆಗಳ ಮಧ್ಯೆ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ಉತ್ತರ ಮುಂಬೈನಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದ್ದು ಜನ ಗಾಬರಿಗೊಂಡು ಮನೆಗಳಿಂದ ಹೊರಕ್ಕೆ ಓಡಿಬಂದಿದ್ದಾರೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 2.7 ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಭೂಕಂಪದ ಅನುಭವ ಆಗಿತ್ತು. ಸತತ ಎರಡು ಬಾರಿ ಭೂಕಂಪದ ಅನುಭವ ಆಗಿದ್ದು ನಾಸಿಕ್ ಜನರನ್ನು ಭೀತಿಗೊಳಿಸಿತ್ತು.
ಕಳೆದ ತಿಂಗಳಲ್ಲಿಯೂ ಮಹಾರಾಷ್ಟ್ರದ ಪಾಲ್ಘರ್ ಎಂಬಲ್ಲಿ ಸಣ್ಣಮಟ್ಟಿನ ನಡುಕ ಉಂಟಾಗಿತ್ತು. ಅದರ ತೀವ್ರತೆ 2.8ರಷ್ಟಿತ್ತು ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು- ನೋವು ಆಗಿರಲಿಲ್ಲ. ಆದರೆ, ಈಗ ಮತ್ತೆ ಭೂಕಂಪದ ಮರುಕಳಿಕೆ ಆಗಿರುವುದು ಮಹಾರಾಷ್ಟ್ರದಲ್ಲಿ ಮತ್ತೆ ಭೀತಿ ಆವರಿಸಿದೆ.
ಈ ಹಿಂದೆ, ಗುಜರಾತಿನ ಕಛ್ ಮತ್ತು ಮಹಾರಾಷ್ಟ್ರದ ಲಾತೂರಿನಲ್ಲಿ ಭೂಕಂಪ ಸಂಭವಿಸಿದ್ದ ದೊಡ್ಡ ಮಟ್ಟದ ಹಾನಿ ಆಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm