ಬ್ರೇಕಿಂಗ್ ನ್ಯೂಸ್
06-08-21 12:21 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 6: ಸಂಸತ್ತಿನಲ್ಲಿ ಇಂದು ಮೇಕೆದಾಟು ಯೋಜನೆಯ ವಿಚಾರ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ರಾಜ್ಯಕ್ಕೆ ನಿಗದಿಪಡಿಸಿರುವ ನೀರನ್ನು ಬಳಸಿ ಮಾಡಬೇಕೆಂದಿರುವ ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಕೋರುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ಪ್ರಾಧಿಕಾರದ ಆದೇಶದಲ್ಲಿ ರಾಜ್ಯಕ್ಕೆ ನಿಗದಿಯಾಗಿರುವ ನೀರನ್ನು ಬಳಸಿಕೊಳ್ಳಲು ಅಣೆಕಟ್ಟು ಕಟ್ಟುವುದಿದ್ದರೆ ಅದಕ್ಕಾಗಿ ಇತರ ರಾಜ್ಯಗಳ ಅನುಮತಿ ಕೇಳಬೇಕೆಂದು ಎಲ್ಲಿಯೂ ಬರೆದಿಲ್ಲ. ನಮಗೆ ನೀಡಿರುವ ನೀರಿನ ಪಾಲಿನಲ್ಲಿ ಅಣೆಕಟ್ಟು ಮಾಡುತ್ತಿದ್ದೇವೆ. ಇದರಲ್ಲಿ ಸುಪ್ರೀಂ ಕೋರ್ಟ್ ಆಗಲೀ, ಪ್ರಾಧಿಕಾರದ ಆದೇಶವನ್ನಾಗಲೀ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜಲಸಂಪನ್ಮೂಲ ಸಚಿವರು, ಈ ಬಗ್ಗೆ ನೀಡಿರುವ ಅನುಮತಿ ಷರತ್ತುಗಳ ಮೇಲಿನ ಅನುಮತಿಯಾಗಿತ್ತು. ಮೇಕೆದಾಟು ಅಣೆಕಟ್ಟಿಗೆ ಡಿಪಿಆರ್ ನಡೆಸಲು ನೀಡಿದ ಅನುಮತಿಯಲ್ಲಿ ಈ ಬಗ್ಗೆ ಸ್ಪಷ್ಟವಾಗಿದೆ. ಅಂತಾರಾಜ್ಯ ನದಿಯಾಗಿರುವುದರಿಂದ ಕೆಳಭಾಗದ ಎಲ್ಲ ರಾಜ್ಯಗಳ ಅನುಮತಿ ಪಡೆದಿರಬೇಕು ಎಂದು ಹೇಳಲಾಗಿತ್ತು ಎಂದು ಉತ್ತರ ನೀಡಿದ್ದಾರೆ.
The Detail Project Report (DPR) sent by Karnataka was tabled in the CWMA several times for approval, but the discussion on this issue could not take place due to a lack of consensus among party states Karnataka and Tamil Nadu, Jal Shakti Minister Gajendra Singh Shekhawat informed Lok Sabha on Thursday.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm