ಬ್ರೇಕಿಂಗ್ ನ್ಯೂಸ್
06-08-21 12:21 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 6: ಸಂಸತ್ತಿನಲ್ಲಿ ಇಂದು ಮೇಕೆದಾಟು ಯೋಜನೆಯ ವಿಚಾರ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ರಾಜ್ಯಕ್ಕೆ ನಿಗದಿಪಡಿಸಿರುವ ನೀರನ್ನು ಬಳಸಿ ಮಾಡಬೇಕೆಂದಿರುವ ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಕೋರುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ಪ್ರಾಧಿಕಾರದ ಆದೇಶದಲ್ಲಿ ರಾಜ್ಯಕ್ಕೆ ನಿಗದಿಯಾಗಿರುವ ನೀರನ್ನು ಬಳಸಿಕೊಳ್ಳಲು ಅಣೆಕಟ್ಟು ಕಟ್ಟುವುದಿದ್ದರೆ ಅದಕ್ಕಾಗಿ ಇತರ ರಾಜ್ಯಗಳ ಅನುಮತಿ ಕೇಳಬೇಕೆಂದು ಎಲ್ಲಿಯೂ ಬರೆದಿಲ್ಲ. ನಮಗೆ ನೀಡಿರುವ ನೀರಿನ ಪಾಲಿನಲ್ಲಿ ಅಣೆಕಟ್ಟು ಮಾಡುತ್ತಿದ್ದೇವೆ. ಇದರಲ್ಲಿ ಸುಪ್ರೀಂ ಕೋರ್ಟ್ ಆಗಲೀ, ಪ್ರಾಧಿಕಾರದ ಆದೇಶವನ್ನಾಗಲೀ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜಲಸಂಪನ್ಮೂಲ ಸಚಿವರು, ಈ ಬಗ್ಗೆ ನೀಡಿರುವ ಅನುಮತಿ ಷರತ್ತುಗಳ ಮೇಲಿನ ಅನುಮತಿಯಾಗಿತ್ತು. ಮೇಕೆದಾಟು ಅಣೆಕಟ್ಟಿಗೆ ಡಿಪಿಆರ್ ನಡೆಸಲು ನೀಡಿದ ಅನುಮತಿಯಲ್ಲಿ ಈ ಬಗ್ಗೆ ಸ್ಪಷ್ಟವಾಗಿದೆ. ಅಂತಾರಾಜ್ಯ ನದಿಯಾಗಿರುವುದರಿಂದ ಕೆಳಭಾಗದ ಎಲ್ಲ ರಾಜ್ಯಗಳ ಅನುಮತಿ ಪಡೆದಿರಬೇಕು ಎಂದು ಹೇಳಲಾಗಿತ್ತು ಎಂದು ಉತ್ತರ ನೀಡಿದ್ದಾರೆ.
The Detail Project Report (DPR) sent by Karnataka was tabled in the CWMA several times for approval, but the discussion on this issue could not take place due to a lack of consensus among party states Karnataka and Tamil Nadu, Jal Shakti Minister Gajendra Singh Shekhawat informed Lok Sabha on Thursday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm