ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.

ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
07-04-26 03:51 pm
HK News Staffer
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm