ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.

ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm