ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.

ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm