ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.

ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm