ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.
ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm