ಬ್ರೇಕಿಂಗ್ ನ್ಯೂಸ್
09-08-21 04:23 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 9: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (ಪಿಎಂ ಸಮ್ಮಾನ್) 9ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು.
ಬಳಿಕ ಹಲವು ರೈತರ ಜೊತೆ ಸಂವಾದ ನಡೆಸಿದ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 19,500 ಕೋಟಿ ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನೆ ಆಗಲಿದ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಇದೇ ವೇಳೆ, ದೇಶದ 75ನೇ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದ ಮೋದಿ, ಈ ವರ್ಷ ಅತ್ಯಂತ ಮಹತ್ವದ್ದು. ಹೊಸ ಮೈಲಿಗಲ್ಲು ಮತ್ತು ಹೊಸ ನಿರ್ಣಯಗಳಿಗೆ ತೆರೆದುಕೊಳ್ಳಬೇಕಾದ ಸಂದರ್ಭ. ಮುಂದಿನ 25 ವರ್ಷದಲ್ಲಿ ದೇಶದ ಸ್ಥಿತಿ ಎಲ್ಲಿರಬೇಕು ಎಂಬ ಬಗ್ಗೆ ಈಗಲೇ ಸ್ಪಷ್ಟ ಕಲ್ಪನೆ ಇಟ್ಟುಕೊಂಡು ಯೋಜನೆ ರೂಪಿಸಬೇಕು. 2047ರಲ್ಲಿ ದೇಶದ ಭಾರತದ ಸ್ಥಿತಿಗತಿಯನ್ನು ನಾವು ನಿರ್ಧರಿಸಬೇಕಿದೆ. ಇದನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ, ಗ್ರಾಮಗಳು, ರೈತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೃಷಿಗೆ ಹೊಸ ದಿಕ್ಕನ್ನು ನೀಡಬೇಕಾದ ಸಮಯ ಇದಾಗಿದೆ.
ಸರಕಾರವು ನೇರ ಖರೀದಿ ಯೋಜನೆಯಡಿ ರೈತರಿಂದ ಬೆಂಬಲ ಬೆಲೆ ನೀಡಿ ಉತ್ಪನ್ನಗಳನ್ನು ಖರೀದಿ ಮಾಡಿದೆ. ಭತ್ತ ಬೆಳೆಯುವ ರೈತರ ಖಾತೆಗಳಿಗೆ 1.70 ಲಕ್ಷ ಕೋಟಿ ನೇರ ವರ್ಗಾವಣೆಯಾಗಿದೆ. ಗೋಧಿ ಬೆಳೆಯುವ ರೈತರಿಗೆ 85 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು
9th instalment of #PMKisan is being released. Watch. https://t.co/adKzarnNaa
— Narendra Modi (@narendramodi) August 9, 2021
Prime Minister Narendra Modi virtually transferred about ₹19,500 crore to over 9.75 crore farmers on Monday, under the government's Pradhan Mantri Kisan Samman Nidhi (PM-KISAN) scheme. He also interacted with the beneficiaries of the scheme via video conferencing during the event.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm