ಬ್ರೇಕಿಂಗ್ ನ್ಯೂಸ್
09-08-21 04:23 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 9: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (ಪಿಎಂ ಸಮ್ಮಾನ್) 9ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು.
ಬಳಿಕ ಹಲವು ರೈತರ ಜೊತೆ ಸಂವಾದ ನಡೆಸಿದ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 19,500 ಕೋಟಿ ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನೆ ಆಗಲಿದ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದೇ ವೇಳೆ, ದೇಶದ 75ನೇ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದ ಮೋದಿ, ಈ ವರ್ಷ ಅತ್ಯಂತ ಮಹತ್ವದ್ದು. ಹೊಸ ಮೈಲಿಗಲ್ಲು ಮತ್ತು ಹೊಸ ನಿರ್ಣಯಗಳಿಗೆ ತೆರೆದುಕೊಳ್ಳಬೇಕಾದ ಸಂದರ್ಭ. ಮುಂದಿನ 25 ವರ್ಷದಲ್ಲಿ ದೇಶದ ಸ್ಥಿತಿ ಎಲ್ಲಿರಬೇಕು ಎಂಬ ಬಗ್ಗೆ ಈಗಲೇ ಸ್ಪಷ್ಟ ಕಲ್ಪನೆ ಇಟ್ಟುಕೊಂಡು ಯೋಜನೆ ರೂಪಿಸಬೇಕು. 2047ರಲ್ಲಿ ದೇಶದ ಭಾರತದ ಸ್ಥಿತಿಗತಿಯನ್ನು ನಾವು ನಿರ್ಧರಿಸಬೇಕಿದೆ. ಇದನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ, ಗ್ರಾಮಗಳು, ರೈತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೃಷಿಗೆ ಹೊಸ ದಿಕ್ಕನ್ನು ನೀಡಬೇಕಾದ ಸಮಯ ಇದಾಗಿದೆ.
ಸರಕಾರವು ನೇರ ಖರೀದಿ ಯೋಜನೆಯಡಿ ರೈತರಿಂದ ಬೆಂಬಲ ಬೆಲೆ ನೀಡಿ ಉತ್ಪನ್ನಗಳನ್ನು ಖರೀದಿ ಮಾಡಿದೆ. ಭತ್ತ ಬೆಳೆಯುವ ರೈತರ ಖಾತೆಗಳಿಗೆ 1.70 ಲಕ್ಷ ಕೋಟಿ ನೇರ ವರ್ಗಾವಣೆಯಾಗಿದೆ. ಗೋಧಿ ಬೆಳೆಯುವ ರೈತರಿಗೆ 85 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು
9th instalment of #PMKisan is being released. Watch. https://t.co/adKzarnNaa
— Narendra Modi (@narendramodi) August 9, 2021
Prime Minister Narendra Modi virtually transferred about ₹19,500 crore to over 9.75 crore farmers on Monday, under the government's Pradhan Mantri Kisan Samman Nidhi (PM-KISAN) scheme. He also interacted with the beneficiaries of the scheme via video conferencing during the event.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm