ಬ್ರೇಕಿಂಗ್ ನ್ಯೂಸ್
09-08-21 04:23 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 9: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (ಪಿಎಂ ಸಮ್ಮಾನ್) 9ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು.
ಬಳಿಕ ಹಲವು ರೈತರ ಜೊತೆ ಸಂವಾದ ನಡೆಸಿದ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 19,500 ಕೋಟಿ ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನೆ ಆಗಲಿದ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದೇ ವೇಳೆ, ದೇಶದ 75ನೇ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದ ಮೋದಿ, ಈ ವರ್ಷ ಅತ್ಯಂತ ಮಹತ್ವದ್ದು. ಹೊಸ ಮೈಲಿಗಲ್ಲು ಮತ್ತು ಹೊಸ ನಿರ್ಣಯಗಳಿಗೆ ತೆರೆದುಕೊಳ್ಳಬೇಕಾದ ಸಂದರ್ಭ. ಮುಂದಿನ 25 ವರ್ಷದಲ್ಲಿ ದೇಶದ ಸ್ಥಿತಿ ಎಲ್ಲಿರಬೇಕು ಎಂಬ ಬಗ್ಗೆ ಈಗಲೇ ಸ್ಪಷ್ಟ ಕಲ್ಪನೆ ಇಟ್ಟುಕೊಂಡು ಯೋಜನೆ ರೂಪಿಸಬೇಕು. 2047ರಲ್ಲಿ ದೇಶದ ಭಾರತದ ಸ್ಥಿತಿಗತಿಯನ್ನು ನಾವು ನಿರ್ಧರಿಸಬೇಕಿದೆ. ಇದನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ, ಗ್ರಾಮಗಳು, ರೈತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೃಷಿಗೆ ಹೊಸ ದಿಕ್ಕನ್ನು ನೀಡಬೇಕಾದ ಸಮಯ ಇದಾಗಿದೆ.
ಸರಕಾರವು ನೇರ ಖರೀದಿ ಯೋಜನೆಯಡಿ ರೈತರಿಂದ ಬೆಂಬಲ ಬೆಲೆ ನೀಡಿ ಉತ್ಪನ್ನಗಳನ್ನು ಖರೀದಿ ಮಾಡಿದೆ. ಭತ್ತ ಬೆಳೆಯುವ ರೈತರ ಖಾತೆಗಳಿಗೆ 1.70 ಲಕ್ಷ ಕೋಟಿ ನೇರ ವರ್ಗಾವಣೆಯಾಗಿದೆ. ಗೋಧಿ ಬೆಳೆಯುವ ರೈತರಿಗೆ 85 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು
9th instalment of #PMKisan is being released. Watch. https://t.co/adKzarnNaa
— Narendra Modi (@narendramodi) August 9, 2021
Prime Minister Narendra Modi virtually transferred about ₹19,500 crore to over 9.75 crore farmers on Monday, under the government's Pradhan Mantri Kisan Samman Nidhi (PM-KISAN) scheme. He also interacted with the beneficiaries of the scheme via video conferencing during the event.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm