ಬ್ರೇಕಿಂಗ್ ನ್ಯೂಸ್
13-08-21 10:53 am Headline Karnataka Political Bureau ದೇಶ - ವಿದೇಶ
ಲಕ್ನೋ ಆಗಸ್ಟ್ 13: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿ ಕಾರು ಚಾಲಕ ಮತ್ತು ಸಣ್ಣ ಹುಡುಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಸಂಭವಿಸಿದೆ.
ಪೊಲೀಸ್ ಅಧಿಕಾರಿ ಹೇಳಿಕೆಯಂತೆ ಏಳು ಜನರಿದ್ದ ಕಾರು ಜಾರ್ಖಂಡ್ ನಿಂದ ಲಕ್ನೋ ಕಡೆಗೆ ಅತೀ ವೇಗದಿಂದ ಹೋಗುತ್ತಿದ್ದು ಬಸ್ತಿ ಪ್ರದೇಶ ತಲುಪುತ್ತಿದ್ದಂತೆ ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಪರಿಣಾಮ ಕಾರು ಟ್ರಕ್ ನ ಅಡಿಯಲ್ಲಿ ಸಿಲುಕಿಕೊಂಡಿದ್ದು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಕ್ ನ ಅಡಿಯಲ್ಲಿ ಸಿಲುಕಿದ್ದ ಕಾರನ್ನು ಕ್ರೇನ್ ಮೂಲಕ ದೇಹಗಳನ್ನು ಹೊರತೆಗೆಯಲಾಯಿತು ಎಂದಿದ್ದಾರೆ.
ಘಟನೆಯಲ್ಲಿ ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು ಹುಡುಗಿಯ ಅರೋಗ್ಯ ಸುಧಾರಿಸಿದ್ದು ಚೇತರಿಕೆ ಕಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕನಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
A car rammed into a truck in Uttar Pradesh's Basti district killing five members of a family on Thursday, police said. Two people were injured in the accident. The incident took at Puraina crossing when the family was going to Jharkhand from Lucknow. The driver lost control over the vehicle, and it rammed into a container from the rear side, they said.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm