ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
05-02-23 02:56 pm
HK News Desk
ಪ್ರಣಾಳಿಕೆ ಸಮಿತಿಗೆ ರಾಜಿನಾಮೆ ನೀಡಿಲ್ಲ, ನಮ್ಮಲ್ಲಿ...
04-02-23 10:17 pm
ಅಮಿತ್ ಷಾ ಸಿಡಿ ಎಕ್ಸ್ಪರ್ಟ್ ಇದ್ದಾರೆ, ಗುಜರಾತ್ ಉ...
04-02-23 05:51 pm
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ...
04-02-23 05:16 pm
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್...
04-02-23 02:23 pm
06-02-23 04:04 pm
HK News Desk
ಬಾಂಗ್ಲಾದೇಶದಲ್ಲಿ 14 ಹಿಂದು ದೇವಾಲಯಗಳ ಧ್ವಂಸ; ರಾತ್...
06-02-23 10:53 am
ನಸುಕಿನಲ್ಲಿ ಭೀಕರ ಭೂಕಂಪ ; ತತ್ತರಿಸಿದ ಟರ್ಕಿ, ಸಿರಿ...
06-02-23 10:44 am
ಮರಣದಂಡನೆಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್...
05-02-23 02:16 pm
ಫೆ.6ರಂದು ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಹೆಲಿಕಾಪ...
04-02-23 02:15 pm
05-02-23 09:39 pm
Mangalore Correspondent
ಜನಾರ್ದನ ಪೂಜಾರಿ ಮೂಲಕ ಟಿಕೆಟಿಗಾಗಿ ಒತ್ತಡ ತಂತ್ರ ;...
05-02-23 05:33 pm
ಟಯರ್ ಬ್ಲಾಸ್ಟ್ ; ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ಕ...
05-02-23 12:37 pm
ಕರಾಟೆ ಕ್ಲಾಸಿಗೆ ಬಂದಿದ್ದ ಬಾಲಕಿಗೆ ಕಿರುಕುಳ ; ಆರೋಪ...
04-02-23 10:24 pm
ಅಬ್ಬಕ್ಕ ಹೆಸರಲ್ಲಿ ಥೀಮ್ ಪಾರ್ಕ್ ಆಗ್ಬೇಕು, ಏರ್ಪೋರ್...
04-02-23 06:52 pm
06-02-23 03:20 pm
Mangalore Correspondent
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm
ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ದೋಖಾ ; ಭಾರೀ ಲಾಭ ತೋರ...
05-02-23 05:26 pm
ಧೂಳೆಬ್ಬಿಸಿ ಹೋಗಬೇಡ ಎಂದು ಹೇಳಿದ್ದಕ್ಕೆ ಟಿಪ್ಪರ್ ಹಾ...
03-02-23 11:38 pm
ಪದ್ಮಾ ರಾಯಲ್ ಚಾಲೆಂಜ್ ಸ್ಕೀಮ್ ಹೆಸರಲ್ಲಿ ನೂರಾರು ಮಂ...
03-02-23 08:42 pm