ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am