ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.





ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm