ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.





ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am