ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.





ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm