ಬ್ರೇಕಿಂಗ್ ನ್ಯೂಸ್
20-08-21 05:53 pm Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 20: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಕಲ್ಯಾಣ್ ಸಿಂಗ್ ಅವರನ್ನು ಕಳೆದ ಎರಡು ತಿಂಗಳಿಂದ ಲಕ್ನೋದಲ್ಲಿರುವ ಸಂಜಯ್ ಗಾಂಧಿ ಮೆಡಿಕಲ್ ಸೈನ್ಸಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ರಕ್ತದೊತ್ತಡ ಕಡಿಮೆಯಾಗಿದೆ. ಅಲ್ಲದೆ, ಮೂತ್ರ ಹೊರಗೆ ಹೋಗುತ್ತಿಲ್ಲ. ಅವರಿಗೆ ಡಯಾಲಿಸಿಸ್ ಮಾಡಲಾಗಿದ್ದು, ವೆಂಟಿಲೇಟರ್ ನಲ್ಲಿ ಇಡಲಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಕಳೆದ ತಿಂಗಳು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿತ್ತು. ಆನಂತರ ಆರೋಗ್ಯ ಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಣೆಯಾಗಿತ್ತು.

ಇದೀಗ ಮತ್ತೆ ಆರೋಗ್ಯ ಬಿಗಡಾಯಿಸಿರುವ 89 ವರ್ಷದ ಕಲ್ಯಾಣ್ ಸಿಂಗ್ ಅವರನ್ನು ಶುಕ್ರವಾರ ಸಿಎಂ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ
The condition of former Uttar Pradesh Chief Minister Kalyan Singh has deteriorated, and he has been placed on dialysis, the Sanjay Gandhi Post Graduate Institute of Medical Sciences (SGPGIMS) said on Friday.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am