ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm