ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm