ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm