ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm