ಬ್ರೇಕಿಂಗ್ ನ್ಯೂಸ್
            
                        23-08-21 11:37 am Headline Karnataka News Network ದೇಶ - ವಿದೇಶ
            ವಾಷಿಂಗ್ಟನ್ ಡಿಸಿ, ಆಗಸ್ಟ್ 23: ಕಾಬೂಲ್ನಿಂದ ಜರ್ಮನಿಯ ರ್ಯಾಮ್ಸ್ಟೈನ್ ವಾಯುನೆಲೆಗೆ ಹಾರಿದ ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಮೆರಿಕ ಮಿಲಿಟರಿ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ವಿಮಾನ ಹಾರಾಟದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ವಿಮಾನದಲ್ಲಿ ವಾಯು ಒತ್ತಡವನ್ನು ಹೆಚ್ಚಿಸುವ ಉದ್ದೇಶದಿಂದ ವಿಮಾನ ಹಾರಾಟದ ಎತ್ತರವನ್ನು ಹೆಚ್ಚಿಸಲು ವಿಮಾನದ ಕಮಾಂಡರ್ ನಿರ್ಧರಿಸಿದ್ದರು. ವಾಯುನೆಲೆಗೆ ಬಂದ ನಂತರ ಅಮೆರಿಕದ ವೈದ್ಯಕೀಯ ಸಿಬ್ಬಂದಿ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿ ಹೆರಿಗೆ ಮಾಡಿಸಿದರು. ಮಹಿಳೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇಬ್ಬರ ಆರೋಗ್ಯ ಉತ್ತಮವಾಗಿದೆ. ತಾಯಿ-ಮಗುವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.



ಇನ್ನು ವಿಮಾನದಿಂದ ತಾಯಿ-ಮಗು ನಿರ್ಗಮಿಸಲು ಸಹಾಯ ಮಾಡಿದ ಯುಎಸ್ ಸಿಬ್ಬಂದಿಯ ಫೋಟೋಗಳನ್ನು ರಕ್ಷಣಾ ಇಲಾಖೆ ಹಂಚಿಕೊಂಡಿದೆ.
ತಾಲಿಬಾನ್ಗಳು ಕಾಬೂಲ್ ವಶಪಡಿಸಿಕೊಂಡ ನಂತರ ಅಲ್ಲಿನ ಜನರ ಸ್ಥಿತಿ ಶೋಚನೀಯವಾಗಿದ್ದು, ಅಫ್ಘಾನಿಸ್ತಾನ್ ನರಕದಿಂದ ಅಮಾಯಕ ಜನರು ಬೇರೆ ದೇಶಕ್ಕೆ ತೆರಳಲು ಹರಸಾಹಸಪಡುತ್ತಿದ್ದಾರೆ.
            
            
            An Afghan woman gave birth to a baby girl on a US military plane shortly after arriving on an evacuation flight to Germany, the US Air Force tweeted on Sunday.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm