ಬ್ರೇಕಿಂಗ್ ನ್ಯೂಸ್
23-08-21 05:35 pm Headline Karnataka News Network ದೇಶ - ವಿದೇಶ
Photo credits : thehindu
ಬೆಂಗಳೂರು, ಆಗಸ್ಟ್ 23: ನಗರದ ಐಷಾರಾಮಿ ಹೊಟೇಲ್ ಜೆಡಬ್ಲ್ಯು ಮಾರಿಯಟ್ ಹೊಟೇಲ್ ಮುಂದೆ ನಿಲ್ಲಿಸಿದ್ದ ಕೋಟಿ ಬೆಲೆಯ ಐಷಾರಾಮಿ ಕಾರುಗಳನ್ನು ನೆಲಮಂಗಲ ಆರ್ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಟಿ ಕೋಟಿ ಬೆಲೆಬಾಳುವ 10 ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅಚ್ಚರಿ ಎಂದರೆ, ಈ ಪೈಕಿ ಒಂದು ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ಕಾರು 9 ರಿಂದ 10 ಕೋಟಿ ಬೆಲೆಯದ್ದು ಎನ್ನಲಾಗಿದೆ. JW MARRIOTT ಹೋಟೇಲ್ ಮುಂಭಾಗದ ರಸ್ತೆ ಬದಿ ಈ ಕಾರುಗಳನ್ನು ನಿಲ್ಲಿಸಲಾಗಿತ್ತು. ಕೆಲವರು ದೊಡ್ಡ ಕಾರುಗಳಲ್ಲಿ ಶೋ ಅಪ್ ಮಾಡೋಕೆ ಹೊಟೇಲಿಗೆ ಬರ್ತಿದ್ದರು ಎನ್ನಲಾಗಿದೆ. ಎಂಎಲ್ಸಿ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಲಾಗಿದೆ. ಪಾಂಡಿಚೇರಿ ಹಾಗೂ ಹೈದರಾಬಾದ್ನಲ್ಲಿ ಈ ಕಾರ್ಗಳ ರಿಜಿಸ್ಟ್ರರ್ ಆಗಿದ್ದು ವಾಹನಗಳ ದಾಖಲಾತಿ, ಇನ್ಶುರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.
ಒಬ್ಬಾತ ನಟ ಅಮಿತಾಭ್ ಬಚ್ಚನ್ ನನ್ನ ಸಂಬಂಧಿ. ಅವರಿಂದನೇ ನಾನು ಕಾರು ಪಡೆದಿದ್ದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಅಮಿತಾಭ್ ಅವರಿಂದಲೇ ನಾನು ಕಾರು ಪರ್ಚೇಸ್ ಮಾಡಿದ್ದೀನಿ ಎನ್ನುತ್ತಿದ್ದಾನೆ. ಕಾರಿನ ಇನ್ಸೂರೆನ್ಸ್, ಆರ್ ಸಿ ಬುಕ್ ಇಲ್ಲದ ಕಾರಣ ಅವುಗಳನ್ನು ಸೀಜ್ ಮಾಡಲಾಗಿದೆ. ಸದ್ಯ ನೆಲಮಂಗಲ ಆರ್ಟಿಓಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
rto seize luxury cars including bollywood actor amitabh bachchan and mlc farooq
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 08:01 pm
HK News Staffer
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm