ಬ್ರೇಕಿಂಗ್ ನ್ಯೂಸ್
            
                        23-08-21 05:35 pm Headline Karnataka News Network ದೇಶ - ವಿದೇಶ
            Photo credits : thehindu
ಬೆಂಗಳೂರು, ಆಗಸ್ಟ್ 23: ನಗರದ ಐಷಾರಾಮಿ ಹೊಟೇಲ್ ಜೆಡಬ್ಲ್ಯು ಮಾರಿಯಟ್ ಹೊಟೇಲ್ ಮುಂದೆ ನಿಲ್ಲಿಸಿದ್ದ ಕೋಟಿ ಬೆಲೆಯ ಐಷಾರಾಮಿ ಕಾರುಗಳನ್ನು ನೆಲಮಂಗಲ ಆರ್ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಟಿ ಕೋಟಿ ಬೆಲೆಬಾಳುವ 10 ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅಚ್ಚರಿ ಎಂದರೆ, ಈ ಪೈಕಿ ಒಂದು ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ಕಾರು 9 ರಿಂದ 10 ಕೋಟಿ ಬೆಲೆಯದ್ದು ಎನ್ನಲಾಗಿದೆ. JW MARRIOTT ಹೋಟೇಲ್ ಮುಂಭಾಗದ ರಸ್ತೆ ಬದಿ ಈ ಕಾರುಗಳನ್ನು ನಿಲ್ಲಿಸಲಾಗಿತ್ತು. ಕೆಲವರು ದೊಡ್ಡ ಕಾರುಗಳಲ್ಲಿ ಶೋ ಅಪ್ ಮಾಡೋಕೆ ಹೊಟೇಲಿಗೆ ಬರ್ತಿದ್ದರು ಎನ್ನಲಾಗಿದೆ. ಎಂಎಲ್ಸಿ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಲಾಗಿದೆ. ಪಾಂಡಿಚೇರಿ ಹಾಗೂ ಹೈದರಾಬಾದ್ನಲ್ಲಿ ಈ ಕಾರ್ಗಳ ರಿಜಿಸ್ಟ್ರರ್ ಆಗಿದ್ದು ವಾಹನಗಳ ದಾಖಲಾತಿ, ಇನ್ಶುರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.
ಒಬ್ಬಾತ ನಟ ಅಮಿತಾಭ್ ಬಚ್ಚನ್ ನನ್ನ ಸಂಬಂಧಿ. ಅವರಿಂದನೇ ನಾನು ಕಾರು ಪಡೆದಿದ್ದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಅಮಿತಾಭ್ ಅವರಿಂದಲೇ ನಾನು ಕಾರು ಪರ್ಚೇಸ್ ಮಾಡಿದ್ದೀನಿ ಎನ್ನುತ್ತಿದ್ದಾನೆ. ಕಾರಿನ ಇನ್ಸೂರೆನ್ಸ್, ಆರ್ ಸಿ ಬುಕ್ ಇಲ್ಲದ ಕಾರಣ ಅವುಗಳನ್ನು ಸೀಜ್ ಮಾಡಲಾಗಿದೆ. ಸದ್ಯ ನೆಲಮಂಗಲ ಆರ್ಟಿಓಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
            
            
            rto seize luxury cars including bollywood actor amitabh bachchan and mlc farooq
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm