ಬ್ರೇಕಿಂಗ್ ನ್ಯೂಸ್
23-08-21 05:35 pm Headline Karnataka News Network ದೇಶ - ವಿದೇಶ
Photo credits : thehindu
ಬೆಂಗಳೂರು, ಆಗಸ್ಟ್ 23: ನಗರದ ಐಷಾರಾಮಿ ಹೊಟೇಲ್ ಜೆಡಬ್ಲ್ಯು ಮಾರಿಯಟ್ ಹೊಟೇಲ್ ಮುಂದೆ ನಿಲ್ಲಿಸಿದ್ದ ಕೋಟಿ ಬೆಲೆಯ ಐಷಾರಾಮಿ ಕಾರುಗಳನ್ನು ನೆಲಮಂಗಲ ಆರ್ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಟಿ ಕೋಟಿ ಬೆಲೆಬಾಳುವ 10 ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅಚ್ಚರಿ ಎಂದರೆ, ಈ ಪೈಕಿ ಒಂದು ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ಕಾರು 9 ರಿಂದ 10 ಕೋಟಿ ಬೆಲೆಯದ್ದು ಎನ್ನಲಾಗಿದೆ. JW MARRIOTT ಹೋಟೇಲ್ ಮುಂಭಾಗದ ರಸ್ತೆ ಬದಿ ಈ ಕಾರುಗಳನ್ನು ನಿಲ್ಲಿಸಲಾಗಿತ್ತು. ಕೆಲವರು ದೊಡ್ಡ ಕಾರುಗಳಲ್ಲಿ ಶೋ ಅಪ್ ಮಾಡೋಕೆ ಹೊಟೇಲಿಗೆ ಬರ್ತಿದ್ದರು ಎನ್ನಲಾಗಿದೆ. ಎಂಎಲ್ಸಿ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಲಾಗಿದೆ. ಪಾಂಡಿಚೇರಿ ಹಾಗೂ ಹೈದರಾಬಾದ್ನಲ್ಲಿ ಈ ಕಾರ್ಗಳ ರಿಜಿಸ್ಟ್ರರ್ ಆಗಿದ್ದು ವಾಹನಗಳ ದಾಖಲಾತಿ, ಇನ್ಶುರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.
ಒಬ್ಬಾತ ನಟ ಅಮಿತಾಭ್ ಬಚ್ಚನ್ ನನ್ನ ಸಂಬಂಧಿ. ಅವರಿಂದನೇ ನಾನು ಕಾರು ಪಡೆದಿದ್ದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಅಮಿತಾಭ್ ಅವರಿಂದಲೇ ನಾನು ಕಾರು ಪರ್ಚೇಸ್ ಮಾಡಿದ್ದೀನಿ ಎನ್ನುತ್ತಿದ್ದಾನೆ. ಕಾರಿನ ಇನ್ಸೂರೆನ್ಸ್, ಆರ್ ಸಿ ಬುಕ್ ಇಲ್ಲದ ಕಾರಣ ಅವುಗಳನ್ನು ಸೀಜ್ ಮಾಡಲಾಗಿದೆ. ಸದ್ಯ ನೆಲಮಂಗಲ ಆರ್ಟಿಓಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
rto seize luxury cars including bollywood actor amitabh bachchan and mlc farooq
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm