ಬ್ರೇಕಿಂಗ್ ನ್ಯೂಸ್
24-08-21 01:30 pm Headline Karnataka News Network ದೇಶ - ವಿದೇಶ
ರಾಯಪುರ, ಆಗಸ್ಟ್ 23: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ನಡೆದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಕನ್ಹೈಗುಡ ಗ್ರಾಮದ ಗೊಂಪಾಡ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಮಾಹಿತಿ ಆಧರಿಸಿ ಡಿಆರ್ಜಿ, ಸಿಆರ್ಪಿಎಫ್ ಮತ್ತು ಕೋಬ್ರಾ ಪಡೆಗಳು ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ’ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಶರ್ಮಾ ಅವರು ತಿಳಿಸಿದರು.


ಗುಂಡಿನ ಕಾಳಗದ ಬಳಿಕ ಘಟನಾ ಸ್ಥಳದಲ್ಲಿ ಇಬ್ಬರು ನಕ್ಸಲರ ಶವ ಪತ್ತೆಯಾಗಿದೆ. ಅಲ್ಲಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಎನ್ಕೌಂಟರ್ನಲ್ಲಿ ಹಲವು ನಕ್ಸಲರು ಗಾಯಗೊಂಡಿರಬಹುದು ಅಥವಾ ಸಾವಿಗೀಡಾಗಿರಬಹುದು. ಆದರೆ ನಕ್ಸಲರು ಅವರನ್ನು ಅರಣ್ಯದೊಳಗೆ ಕರೆದೊಯ್ಯುವಲ್ಲಿ ಸಫಲರಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.
ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ. ಇದರಲ್ಲಿ ಒಬ್ಬನನ್ನು ಕೊಂಟಾ ಪ್ರದೇಶದಲ್ಲಿ ಸಕ್ರಿಯವಾಗಿರುವ ನಕ್ಸಲ್ ಗುಂಪಿನ ಕಮಾಂಡರ್ ಕವಾಸಿ ಹುಂಗಾ ಆಗಿರಬಹುದೆಂದು ಶಂಕಿಸಲಾಗಿದೆ. ಸದ್ಯ ಈ ಪ್ರದೇಶದಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.
Two Naxal dead bodies have been recovered with arms, ammunition, and explosive materials along with other camping materials. Searching is on for other Naxals who have fled the spot. There might be a few more Naxals who have got injured during the exchange of fire.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am