ಬ್ರೇಕಿಂಗ್ ನ್ಯೂಸ್
24-08-21 01:30 pm Headline Karnataka News Network ದೇಶ - ವಿದೇಶ
ರಾಯಪುರ, ಆಗಸ್ಟ್ 23: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ನಡೆದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಕನ್ಹೈಗುಡ ಗ್ರಾಮದ ಗೊಂಪಾಡ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಮಾಹಿತಿ ಆಧರಿಸಿ ಡಿಆರ್ಜಿ, ಸಿಆರ್ಪಿಎಫ್ ಮತ್ತು ಕೋಬ್ರಾ ಪಡೆಗಳು ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ’ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಶರ್ಮಾ ಅವರು ತಿಳಿಸಿದರು.
ಗುಂಡಿನ ಕಾಳಗದ ಬಳಿಕ ಘಟನಾ ಸ್ಥಳದಲ್ಲಿ ಇಬ್ಬರು ನಕ್ಸಲರ ಶವ ಪತ್ತೆಯಾಗಿದೆ. ಅಲ್ಲಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಎನ್ಕೌಂಟರ್ನಲ್ಲಿ ಹಲವು ನಕ್ಸಲರು ಗಾಯಗೊಂಡಿರಬಹುದು ಅಥವಾ ಸಾವಿಗೀಡಾಗಿರಬಹುದು. ಆದರೆ ನಕ್ಸಲರು ಅವರನ್ನು ಅರಣ್ಯದೊಳಗೆ ಕರೆದೊಯ್ಯುವಲ್ಲಿ ಸಫಲರಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.
ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ. ಇದರಲ್ಲಿ ಒಬ್ಬನನ್ನು ಕೊಂಟಾ ಪ್ರದೇಶದಲ್ಲಿ ಸಕ್ರಿಯವಾಗಿರುವ ನಕ್ಸಲ್ ಗುಂಪಿನ ಕಮಾಂಡರ್ ಕವಾಸಿ ಹುಂಗಾ ಆಗಿರಬಹುದೆಂದು ಶಂಕಿಸಲಾಗಿದೆ. ಸದ್ಯ ಈ ಪ್ರದೇಶದಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.
Two Naxal dead bodies have been recovered with arms, ammunition, and explosive materials along with other camping materials. Searching is on for other Naxals who have fled the spot. There might be a few more Naxals who have got injured during the exchange of fire.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm