ಬ್ರೇಕಿಂಗ್ ನ್ಯೂಸ್
            
                        25-08-21 05:43 pm Headline Karnataka News Network ದೇಶ - ವಿದೇಶ
            ಕಾಬೂಲ್, ಆಗಸ್ಟ್ 25: ತಾಲಿಬಾನಿಗಳ ಹಿಂಸೆ ಅನಾಚಾರಗಳು ದಿನೇ ದಿನೇ ಹೆಚ್ಚುತ್ತಿದೆ. ಅಫ್ಘಾನ್ ನಿವಾಸಿಗಳು ನಿಜವಾಗಿಯೂ ನರಕಯಾತನೆ ಅನುಭವಿಸುತ್ತಿದ್ದಾರೆ. ವಿಶ್ವದ ಎಲ್ಲಾ ರಾಷ್ಟ್ರಗಳು ತಮ್ಮ ತಮ್ಮ ದೇಶದ ಪ್ರಜೆಗಳನ್ನು ಅಫ್ಘಾನಿಸ್ತಾನದಿಂದ ಹೊರತರಲು ಹರಸಾಹಸವನ್ನು ಮಾಡುತ್ತಿವೆ. ಹೀಗಿರುವಾಗ ತಾಲಿಬಾನ್ ಗಳಿಗೆ ವಿಶ್ವಬ್ಯಾಂಕ್ ನಿಂದ ಸಂಕಷ್ಟ ಎದುರಾಗಿದೆ.
ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಉಗ್ರರಿಗೆ ಇದೀಗ ವಿಶ್ವಬ್ಯಾಂಕ್ ಬಿಗ್ ಶಾಕ್ ನೀಡಿದ್ದು, ವಿಶ್ವಬ್ಯಾಂಕ್ ಅಫ್ಘಾನಿಸ್ತಾನಕ್ಕೆ ನೀಡುವ ಹಣಕಾಸು ನೆರವನ್ನು ಸ್ಥಗಿತಗೊಳಿಸಿದೆ. ಇದರಿಂದ ಉಗ್ರರಿಗೆ ಹಣಕಾಸಿನ ಸೌಲಭ್ಯ ದೊರೆಯುವುದಿಲ್ಲ.

ಕಳೆದ ಕೆಲ ದಿನಗಳ ಹಿಂದಷ್ಟೇ ಐಎಂಎಫ್ ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವನ್ನು ನಿಲ್ಲಿಸಿತ್ತು, ಇನ್ನೊಂದೆಡೆ ಅಮೆರಿಕಾದ ಬ್ಯಾಂಕ್ಗಳಲ್ಲಿರುವ ಅಫ್ಘಾನಿಸ್ತಾನದ ಹಣವೂ ಜಪ್ತಿಯಾಗಿದೆ. ಇದೀಗ ವಿಶ್ವಬ್ಯಾಂಕ್ ಸಹ ಹಣಕಾಸು ನೆರವನ್ನು ನಿಲ್ಲಿಸಿದೆ.
ವಿಶ್ವಬ್ಯಾಂಕ್ ಅಫ್ಘಾನಿಸ್ತಾನಕ್ಕೆ 2002 ರಿಂದ 5.3 ಬಿಲಿಯನ್ ಡಾಲರ್ ಹಣವನ್ನು ನೀಡಿತ್ತು. ಇದೀಗ ಎಲ್ಲಾ ಬಗೆಯ ಹಣಕಾಸು ನೆರವು ಸ್ಥಗಿತಗೊಳಿಸಿದೆ. ಕಳೆದ ವಾರವಷ್ಟೇ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ನಿರ್ಧಾರ ಮಾಡಿತ್ತು. ಇದೀಗ ವಿಶ್ವ ಬ್ಯಾಂಕ್ ಕೂಡಾ ಹಣ ನೀಡದಿರಲು ನಿರ್ಧರಿಸಿರುವುದರಿಂದ ಅಫ್ಘಾನಿಸ್ತಾನದಲ್ಲಿ ಸಂಕಷ್ಟ ಹೆಚ್ಚಲಿದೆ ಎನ್ನಲಾಗಿದೆ.
            
            
            The World Bank suspended funding for dozens of projects in Afghanistan Tuesday, citing questions over the legitimacy of Taliban rule.The Washington-based institution has committed around $5.3 billion for reconstruction and development projects in Afghanistan since 2002 through its International Development Association that helps the world’s poorest countries.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm