ಬ್ರೇಕಿಂಗ್ ನ್ಯೂಸ್
06-09-20 07:46 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 6: ಅತ್ತ ಕಾಶ್ಮೀರ ಗಡಿಭಾಗ ಲಡಾಖ್ ನಲ್ಲಿ ಚೀನಾ ಪಡೆ ಕಾಲು ಕೆರೆದು ಯುದ್ಧಕ್ಕೆ ಬರುತ್ತಿದ್ದರೆ ಇತ್ತ ಸಿಕ್ಕಿಂ ಗಡಿಭಾಗದಲ್ಲಿ ಪರ್ವತ ಶಿಖರಗಳ ನಡುವೆ ಸಿಕ್ಕಿಬಿದ್ದಿದ್ದ ಚೀನಾ ಪ್ರಜೆಗಳನ್ನು ಭಾರತದ ಯೋಧರು ರಕ್ಷಿಸಿದ್ದಾರೆ.
ಉತ್ತರ ಸಿಕ್ಕಿಂ ಗಡಿಭಾಗದಲ್ಲಿ 17 ಸಾವಿರ ಅಡಿ ಎತ್ತರದಲ್ಲಿ ಮೈನಸ್ ಡಿಗ್ರಿ ಚಳಿಯಲ್ಲಿ ಮೂವರು ಚೀನಾ ಪ್ರಜೆಗಳು ಸಿಕ್ಕಿಬಿದ್ದಿದ್ದರು. ದಾರಿ ತಪ್ಪಿ ಭಾರತದ ಗಡಿಗೆ ಬಂದಿದ್ದ ಮೂವರಿಗೆ ಭಾರತೀಯ ಯೋಧರು ಆಹಾರ, ಬಟ್ಟೆಗಳನ್ನು ನೀಡಿ ಮಾನವೀಯ ನೆಲೆಯಲ್ಲಿ ಆರೈಕೆ ಮಾಡಿದ್ದಾರೆ. ಶೂನ್ಯಕ್ಕಿಂತ ಕಡಿಮೆ ಉಷ್ಣತೆ ಇರುವಲ್ಲಿ ಮಹಿಳೆ ಸೇರಿದಂತೆ ಮೂವರು ಚೀನಾ ಪ್ರಜೆಗಳು ಪತ್ತೆಯಾಗಿದ್ದರು. ಅವರಿಗೆ ಊಟ ಮತ್ತು ಬಟ್ಟೆ ನೀಡಿ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ. ಭಾರತೀಯ ಯೋಧರ ಸಹಾಯಕ್ಕಾಗಿ ಚೀನಾ ಪ್ರಜೆಗಳು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಟ್ವೀಟ್ ನಲ್ಲಿ ಸೇನೆ ತಿಳಿಸಿದೆ.


ಒಂದೆಡೆ ಚೀನಾ ಸೇನೆ ಆಕ್ರಮಣಕಾರಿ ನೀತಿ ತೋರುತ್ತಿರುವಾಗಲೇ ಭಾರತೀಯ ಸೇನೆ ಔದಾರ್ಯ ಮೆರೆದಿರುವುದು ಜಾಲತಾಣದಲ್ಲಿ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm