ಬ್ರೇಕಿಂಗ್ ನ್ಯೂಸ್
06-09-20 07:46 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 6: ಅತ್ತ ಕಾಶ್ಮೀರ ಗಡಿಭಾಗ ಲಡಾಖ್ ನಲ್ಲಿ ಚೀನಾ ಪಡೆ ಕಾಲು ಕೆರೆದು ಯುದ್ಧಕ್ಕೆ ಬರುತ್ತಿದ್ದರೆ ಇತ್ತ ಸಿಕ್ಕಿಂ ಗಡಿಭಾಗದಲ್ಲಿ ಪರ್ವತ ಶಿಖರಗಳ ನಡುವೆ ಸಿಕ್ಕಿಬಿದ್ದಿದ್ದ ಚೀನಾ ಪ್ರಜೆಗಳನ್ನು ಭಾರತದ ಯೋಧರು ರಕ್ಷಿಸಿದ್ದಾರೆ.
ಉತ್ತರ ಸಿಕ್ಕಿಂ ಗಡಿಭಾಗದಲ್ಲಿ 17 ಸಾವಿರ ಅಡಿ ಎತ್ತರದಲ್ಲಿ ಮೈನಸ್ ಡಿಗ್ರಿ ಚಳಿಯಲ್ಲಿ ಮೂವರು ಚೀನಾ ಪ್ರಜೆಗಳು ಸಿಕ್ಕಿಬಿದ್ದಿದ್ದರು. ದಾರಿ ತಪ್ಪಿ ಭಾರತದ ಗಡಿಗೆ ಬಂದಿದ್ದ ಮೂವರಿಗೆ ಭಾರತೀಯ ಯೋಧರು ಆಹಾರ, ಬಟ್ಟೆಗಳನ್ನು ನೀಡಿ ಮಾನವೀಯ ನೆಲೆಯಲ್ಲಿ ಆರೈಕೆ ಮಾಡಿದ್ದಾರೆ. ಶೂನ್ಯಕ್ಕಿಂತ ಕಡಿಮೆ ಉಷ್ಣತೆ ಇರುವಲ್ಲಿ ಮಹಿಳೆ ಸೇರಿದಂತೆ ಮೂವರು ಚೀನಾ ಪ್ರಜೆಗಳು ಪತ್ತೆಯಾಗಿದ್ದರು. ಅವರಿಗೆ ಊಟ ಮತ್ತು ಬಟ್ಟೆ ನೀಡಿ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ. ಭಾರತೀಯ ಯೋಧರ ಸಹಾಯಕ್ಕಾಗಿ ಚೀನಾ ಪ್ರಜೆಗಳು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಟ್ವೀಟ್ ನಲ್ಲಿ ಸೇನೆ ತಿಳಿಸಿದೆ.


ಒಂದೆಡೆ ಚೀನಾ ಸೇನೆ ಆಕ್ರಮಣಕಾರಿ ನೀತಿ ತೋರುತ್ತಿರುವಾಗಲೇ ಭಾರತೀಯ ಸೇನೆ ಔದಾರ್ಯ ಮೆರೆದಿರುವುದು ಜಾಲತಾಣದಲ್ಲಿ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm