ಬ್ರೇಕಿಂಗ್ ನ್ಯೂಸ್
26-08-21 02:42 pm Headline Karnataka News Network ದೇಶ - ವಿದೇಶ
Photo credits : Representational
ಪಾಟ್ನಾ, ಆಗಸ್ಟ್ 26: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಘಾದಲ್ಲಿ ದೋಣಿ ಮುಳುಗಡೆಯಾಗಿದ್ದು, ಅವಘಡದಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಧಿಕಾರಿಯ ಮಾಹಿತಿ ಪ್ರಕಾರ, ದಿಯಾರಾ ಪ್ರದೇಶದಲ್ಲಿರುವ ವಿವಿಧ ಗ್ರಾಮಗಳಿಂದ ಬಾಘಾ ನಗರದ ದೀನ್ ದಯಾಳ್ ಘಾಟ್ಗೆ ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ದೋಣಿ ಗಂಡಕ್ ನದಿಯ ಮಧ್ಯಕ್ಕೆ ತಲುಪಿದಾಗ ತೀವ್ರವಾಗಿ ಗಾಳಿ ಬೀಸಿರುವ ಪರಿಣಾಮ ಅಲೆಗಳು ಉಂಟಾಗಿ ದೋಣಿ ಮಗುಚಿದೆ. ಈ ಸಂದರ್ಭದಲ್ಲಿ 5 ಮಂದಿ ಈಜಿ ದಡ ಸೇರಿದ್ದು, ಉಳಿದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ನಾಪತ್ತೆಯಾಗಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಡೈವರ್ಗಳ ಸಹಾಯ ಪಡೆದಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರ ಮತ್ತು ನೇಪಾಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಉತ್ತರ ಬಿಹಾರದ ಹಲವು ಜಿಲ್ಲೆಗಳಲ್ಲಿ ಹರಿಯುವ ಗಂಡಕ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರೈಲು ಮತ್ತು ರಸ್ತೆ ಸೇರಿದಂತೆ ಹೆಚ್ಚಿನ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿನ ಜನ ದೋಣಿ ಮೂಲಕ ಸಾಗಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
At least 20 persons were reported missing in a boat mishap in Bihar's Bagha in West Champaran district on Thursday. According to an official of the state disaster response force (SDRF), 25 persons were in the boat at the time of the mishap. They were travelling from various villages located in the Diyara region to Deen Dayal Ghat in Bagha city.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm