ಬ್ರೇಕಿಂಗ್ ನ್ಯೂಸ್
26-08-21 02:42 pm Headline Karnataka News Network ದೇಶ - ವಿದೇಶ
Photo credits : Representational
ಪಾಟ್ನಾ, ಆಗಸ್ಟ್ 26: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಘಾದಲ್ಲಿ ದೋಣಿ ಮುಳುಗಡೆಯಾಗಿದ್ದು, ಅವಘಡದಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಧಿಕಾರಿಯ ಮಾಹಿತಿ ಪ್ರಕಾರ, ದಿಯಾರಾ ಪ್ರದೇಶದಲ್ಲಿರುವ ವಿವಿಧ ಗ್ರಾಮಗಳಿಂದ ಬಾಘಾ ನಗರದ ದೀನ್ ದಯಾಳ್ ಘಾಟ್ಗೆ ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ದೋಣಿ ಗಂಡಕ್ ನದಿಯ ಮಧ್ಯಕ್ಕೆ ತಲುಪಿದಾಗ ತೀವ್ರವಾಗಿ ಗಾಳಿ ಬೀಸಿರುವ ಪರಿಣಾಮ ಅಲೆಗಳು ಉಂಟಾಗಿ ದೋಣಿ ಮಗುಚಿದೆ. ಈ ಸಂದರ್ಭದಲ್ಲಿ 5 ಮಂದಿ ಈಜಿ ದಡ ಸೇರಿದ್ದು, ಉಳಿದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ನಾಪತ್ತೆಯಾಗಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಡೈವರ್ಗಳ ಸಹಾಯ ಪಡೆದಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರ ಮತ್ತು ನೇಪಾಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಉತ್ತರ ಬಿಹಾರದ ಹಲವು ಜಿಲ್ಲೆಗಳಲ್ಲಿ ಹರಿಯುವ ಗಂಡಕ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರೈಲು ಮತ್ತು ರಸ್ತೆ ಸೇರಿದಂತೆ ಹೆಚ್ಚಿನ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿನ ಜನ ದೋಣಿ ಮೂಲಕ ಸಾಗಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
At least 20 persons were reported missing in a boat mishap in Bihar's Bagha in West Champaran district on Thursday. According to an official of the state disaster response force (SDRF), 25 persons were in the boat at the time of the mishap. They were travelling from various villages located in the Diyara region to Deen Dayal Ghat in Bagha city.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am