ಬ್ರೇಕಿಂಗ್ ನ್ಯೂಸ್
26-08-21 02:42 pm Headline Karnataka News Network ದೇಶ - ವಿದೇಶ
Photo credits : Representational
ಪಾಟ್ನಾ, ಆಗಸ್ಟ್ 26: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಘಾದಲ್ಲಿ ದೋಣಿ ಮುಳುಗಡೆಯಾಗಿದ್ದು, ಅವಘಡದಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಧಿಕಾರಿಯ ಮಾಹಿತಿ ಪ್ರಕಾರ, ದಿಯಾರಾ ಪ್ರದೇಶದಲ್ಲಿರುವ ವಿವಿಧ ಗ್ರಾಮಗಳಿಂದ ಬಾಘಾ ನಗರದ ದೀನ್ ದಯಾಳ್ ಘಾಟ್ಗೆ ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ದೋಣಿ ಗಂಡಕ್ ನದಿಯ ಮಧ್ಯಕ್ಕೆ ತಲುಪಿದಾಗ ತೀವ್ರವಾಗಿ ಗಾಳಿ ಬೀಸಿರುವ ಪರಿಣಾಮ ಅಲೆಗಳು ಉಂಟಾಗಿ ದೋಣಿ ಮಗುಚಿದೆ. ಈ ಸಂದರ್ಭದಲ್ಲಿ 5 ಮಂದಿ ಈಜಿ ದಡ ಸೇರಿದ್ದು, ಉಳಿದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ನಾಪತ್ತೆಯಾಗಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಡೈವರ್ಗಳ ಸಹಾಯ ಪಡೆದಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರ ಮತ್ತು ನೇಪಾಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಉತ್ತರ ಬಿಹಾರದ ಹಲವು ಜಿಲ್ಲೆಗಳಲ್ಲಿ ಹರಿಯುವ ಗಂಡಕ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರೈಲು ಮತ್ತು ರಸ್ತೆ ಸೇರಿದಂತೆ ಹೆಚ್ಚಿನ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿನ ಜನ ದೋಣಿ ಮೂಲಕ ಸಾಗಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
At least 20 persons were reported missing in a boat mishap in Bihar's Bagha in West Champaran district on Thursday. According to an official of the state disaster response force (SDRF), 25 persons were in the boat at the time of the mishap. They were travelling from various villages located in the Diyara region to Deen Dayal Ghat in Bagha city.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm