ಬ್ರೇಕಿಂಗ್ ನ್ಯೂಸ್
27-08-21 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.


ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.




ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
Afghan Muslims Should not Seek Refuge in India Says Pravin Togadia.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm